ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm