ಬ್ರೇಕಿಂಗ್ ನ್ಯೂಸ್
22-05-21 04:58 pm Mangalore Correspondent ಕರಾವಳಿ
ಕಾಪು, ಮೇ 21 : ಪಡುಬಿದ್ರಿ ಠಾಣೆಯ ಎಸ್ಐ ಸಹಿತ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ತಾತ್ಕಾಲಿಕ ನೆಲೆಯಲ್ಲಿ ಪೊಲೀಸರು ಪಕ್ಕದ ಬೋರ್ಡ್ ಶಾಲೆಗೆ ಠಾಣಾ ಕೆಲಸವನ್ನು ಸ್ಥಳಾಂತರಿಸಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಐ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಎಲ್ಲರೂ ಕ್ವಾರಂಟೈನ್ನಲ್ಲಿ ಸೇರಿದ್ದಾರೆ.
ಠಾಣೆಯನ್ನು 24 ಗಂಟೆ ಕಾಲ ಸೀಲ್ ಡೌನ್ ಮಾಡಿ ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಕೆಲವು ದಿನಗಳ ಹಿಂದೆ ಸಿಬ್ಬಂದಿ ಒಬ್ಬರಿಗೆ ಜ್ವರ ಬಂದ ಕಾರಣದಿಂದ ಕೋವಿಡ್ ಪರೀಕ್ಷೆಗೊಳಪಡಿಸಿದ್ದು ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಿದ್ದು, ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ.
Ten police personnel, including the sub-inspector (SI) of Padubidri police station, have tested positive for coronavirus.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm