ಬ್ರೇಕಿಂಗ್ ನ್ಯೂಸ್
22-05-21 04:58 pm Mangalore Correspondent ಕರಾವಳಿ
ಕಾಪು, ಮೇ 21 : ಪಡುಬಿದ್ರಿ ಠಾಣೆಯ ಎಸ್ಐ ಸಹಿತ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ತಾತ್ಕಾಲಿಕ ನೆಲೆಯಲ್ಲಿ ಪೊಲೀಸರು ಪಕ್ಕದ ಬೋರ್ಡ್ ಶಾಲೆಗೆ ಠಾಣಾ ಕೆಲಸವನ್ನು ಸ್ಥಳಾಂತರಿಸಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಐ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಎಲ್ಲರೂ ಕ್ವಾರಂಟೈನ್ನಲ್ಲಿ ಸೇರಿದ್ದಾರೆ.
ಠಾಣೆಯನ್ನು 24 ಗಂಟೆ ಕಾಲ ಸೀಲ್ ಡೌನ್ ಮಾಡಿ ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಕೆಲವು ದಿನಗಳ ಹಿಂದೆ ಸಿಬ್ಬಂದಿ ಒಬ್ಬರಿಗೆ ಜ್ವರ ಬಂದ ಕಾರಣದಿಂದ ಕೋವಿಡ್ ಪರೀಕ್ಷೆಗೊಳಪಡಿಸಿದ್ದು ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಿದ್ದು, ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ.
Ten police personnel, including the sub-inspector (SI) of Padubidri police station, have tested positive for coronavirus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm