ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm