ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm