ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm