ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm