ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm