ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm