ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm