ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm