ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm