ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm