ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm