ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm