ಬ್ರೇಕಿಂಗ್ ನ್ಯೂಸ್
25-05-21 07:13 pm Mangaluru Correspondent ಕರಾವಳಿ
ಮಂಗಳೂರು, ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು.
ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಅಧಿಕಾರಿ ಪ್ರಶ್ನಿಸಿದ್ದು ಈ ವೇಳೆ ಯುವಕರಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ.
ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆಯಲು ಮುಂದಾದ ಪಿಡಿಓ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿನ ನಿವಾಸಿಗಳು ಹಲ್ಲೆ ನಡೆಸಿದ ಆರೋಪಿಗಳೆಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ulaibettu Grama Panchayath PDO assaulted when questioned for not Wearing Mask by youths. A complaint has been registered at the Mangaluru rural police station by PDO Rajendra Shetty.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm