ಬ್ರೇಕಿಂಗ್ ನ್ಯೂಸ್
25-05-21 07:13 pm Mangaluru Correspondent ಕರಾವಳಿ
ಮಂಗಳೂರು, ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು.
ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಅಧಿಕಾರಿ ಪ್ರಶ್ನಿಸಿದ್ದು ಈ ವೇಳೆ ಯುವಕರಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ.
ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆಯಲು ಮುಂದಾದ ಪಿಡಿಓ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿನ ನಿವಾಸಿಗಳು ಹಲ್ಲೆ ನಡೆಸಿದ ಆರೋಪಿಗಳೆಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ulaibettu Grama Panchayath PDO assaulted when questioned for not Wearing Mask by youths. A complaint has been registered at the Mangaluru rural police station by PDO Rajendra Shetty.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm