ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm