ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm