ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm