ಬ್ರೇಕಿಂಗ್ ನ್ಯೂಸ್
26-05-21 11:01 pm Mangaluru Correspondent ಕರಾವಳಿ
ಮಂಗಳೂರು, ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಹದಿನೈದು ದಿನಗಳ ಲಾಕ್ಡೌನ್ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವು ಕಂಡಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 884 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇದೇ ವೇಳೆ 729 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಇದಲ್ಲದೆ, ಇಂದು 756 ಮಂದಿ ಕೊರೋನಾದಿಂದ ಗುಣಮುಖರಾಗಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಹಾಗಿದ್ದರೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 10,099 ಮಂದಿ ಇದ್ದಾರೆ.
ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ಇತ್ತು. ಈಗ ಅರ್ಧಕ್ಕೆ ಬಂದು ನಿಂತಿದ್ದು ಲಾಕ್ಡೌನ್ ಬಳಿಕ ಸೋಂಕು ಹರಡುವಿಕೆ ಕಡಿಮೆಯಾಗಿದ್ದನ್ನು ಸೂಚಿಸುತ್ತಿದೆ. ಆದರೆ, ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಇದೇ ಮೊದಲಿಗೆ ದಿನದಲ್ಲಿ ಹತ್ತಕ್ಕಿಂತ ಹೆಚ್ಚು ಆಗಿದೆ.
Covid 19 cases spike up in Mangalore 11 death reported as on May 26th 729 tested positive.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm