ಬ್ರೇಕಿಂಗ್ ನ್ಯೂಸ್
26-05-21 11:01 pm Mangaluru Correspondent ಕರಾವಳಿ
ಮಂಗಳೂರು, ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಹದಿನೈದು ದಿನಗಳ ಲಾಕ್ಡೌನ್ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವು ಕಂಡಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 884 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇದೇ ವೇಳೆ 729 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಇದಲ್ಲದೆ, ಇಂದು 756 ಮಂದಿ ಕೊರೋನಾದಿಂದ ಗುಣಮುಖರಾಗಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಹಾಗಿದ್ದರೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 10,099 ಮಂದಿ ಇದ್ದಾರೆ.
ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ಇತ್ತು. ಈಗ ಅರ್ಧಕ್ಕೆ ಬಂದು ನಿಂತಿದ್ದು ಲಾಕ್ಡೌನ್ ಬಳಿಕ ಸೋಂಕು ಹರಡುವಿಕೆ ಕಡಿಮೆಯಾಗಿದ್ದನ್ನು ಸೂಚಿಸುತ್ತಿದೆ. ಆದರೆ, ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಇದೇ ಮೊದಲಿಗೆ ದಿನದಲ್ಲಿ ಹತ್ತಕ್ಕಿಂತ ಹೆಚ್ಚು ಆಗಿದೆ.
Covid 19 cases spike up in Mangalore 11 death reported as on May 26th 729 tested positive.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm