ಬ್ರೇಕಿಂಗ್ ನ್ಯೂಸ್
28-08-20 05:55 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯ ಸಾಮಾನ್ಯ ಜನರೊಂದಿಗೆ ಜನಪ್ರತಿನಿಧಿಗಳಿಗೂ ಕೊರೋನಾ ಕಾಡುತ್ತಿದೆ. ಈ ಹಿಂದೆ ಮಂಗಳೂರು ಉತ್ತರ ಶಾಸಕ ಡಾ. ಭರತ್. ಶೆಟ್ಟಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಈ ಸಾಲಿನಲ್ಲಿ ಸುಳ್ಯದ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ಸೇರಿದ್ದಾರೆ.
ತಲೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಇವರು ಸ್ಯಾಬ್ ಪರೀಕ್ಷೆಯ ಮೂಲಕ ಸೋಂಕು ತಗಲಿರುವುದು ಖಚಿತವಾಗಿದೆ. ಶಾಸಕರ ಕಾರು ಚಾಲಕನಿಗೂ ಕೊರೋನಾ ಸೋಂಕು ದೃಡವಾಗಿದ್ದು ವಿಷಯ ತಿಳಿಯುತ್ತಿದ್ದಂತೆ ಶಾಸಕರು ತಮ್ಮ ಮನೆಯಲ್ಲೇ ಹೋ ಕ್ವಾರಂಟೈನ್ ಆಗಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm