ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.

ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm