ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm