ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm