ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm