ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm