ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm