ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm