ಬ್ರೇಕಿಂಗ್ ನ್ಯೂಸ್
29-05-21 04:04 pm Mangalore Correspondent ಕರಾವಳಿ
Photo credits : Representative Image
ಬೆಂಗಳೂರು, ಮೇ 29: ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಂಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ವಾರ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುರುವಾರ ಕೇರಳದ ಕಾಯಂಕುಳಂ ಮತ್ತು ಅಲಪ್ಪುಳದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ನೆಡುಮಂಗದ್ ಮತ್ತು ಥಿರುವಿಲ್ಲಾದಲ್ಲಿ 8 ಸೆಂ.ಮೀ ಮಳೆ, ಪೀರ್ಮಡೆ ಮತ್ತು ಕುಮಾರಕಮ್ ಪ್ರದೇಶದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಒಡಿಶಾದ ಮಾಯೂರ್ ಬಂಜ್ 28 ಸೆಂ.ಮೀ, ಕಿಯೊಂಜಿಘರ್ 27 ಸೆಂ.ಮೀ, ಸುಂದರ್ ಘರ್ 21 ಸೆಂ.ಮೀ, ಮಳೆಯಾಗಿದೆ. ಜಾರ್ಖಂಡ ಪಶ್ಚಿಮ ಸಿಂಘುಮ್ 21 ಸೆಂ.ಮೀ ಮತ್ತು ರಾಂಚಿಯಲ್ಲಿ 18 ಸೆಂಟಿ ಮೀಟರ್ ಮಳೆ ಸುರಿದಿದೆ.


ಮೂರು ದಿನ ಅಧಿಕ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
Cyclone Yaas to Produce rainfall in some districts of Karnataka including Dakshina Kannada
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm