ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm