ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm