ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm