ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm