ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.
ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm