ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm