ಬ್ರೇಕಿಂಗ್ ನ್ಯೂಸ್
31-05-21 04:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 31: ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಸೈ ಒಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಚಿ ನಿವಾಸಿ, ಬಂಟ್ವಾಳ ನಗರ ಠಾಣೆ ಎಎಸ್ಸೈ ಜಯರಾಮ ರೈ (58) ಅವರು ಇಂದು ಬೆಳಗ್ಗೆ ನಿಧನರಾದರು.
ಅವರು ಕೆಲವು ದಿನಗಳಿಂದ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು, ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಸೈ ಅಗಿ ಕರ್ತವ್ಯ ಮಾಡುತ್ತಿದ್ದರು.
ಅವರು ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Bantwal Town Police Assistant Sub Inspector dies of Heart Attack. The deceased has been identified as Jayaram Rai (58).
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm