ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm