ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm