ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm