ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm