ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm