ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm