ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm