ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm