ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm