ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm