ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm