ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am